PM Kisan Yojana

PM Kisan Yojana: ಗುಡ್ ನ್ಯೂಸ್ ರೈತರಿಗೆ ಪಿಎಂ ಕಿಸಾನ್ 22ನೇ ಕಂತು ₹2000 ಹಣ ಈ ದಿನ ಜಮಾ ಆಗಲಿದೆ! ಇಲ್ಲಿದೆ ಮಾಹಿತಿ!

PM Kisan Yojana: ಗುಡ್ ನ್ಯೂಸ್ ರೈತರಿಗೆ ಪಿಎಂ ಕಿಸಾನ್ 22ನೇ ಕಂತು ₹2000 ಹಣ ಈ ದಿನ ಜಮಾ ಆಗಲಿದೆ! ಇಲ್ಲಿದೆ ಮಾಹಿತಿ!

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ 22ನೇ ಕಂತಿನ ಬಗ್ಗೆ ಇಂದು ನಾನು ನಿಮ್ಮೆಲ್ಲರಿಗೂ ಕೂಡ ಮುಖ್ಯವಾದ ಮಾಹಿತಿಯನ್ನು ತಿಳಿಸಿಕೊಡಲು ಹೊರಟಿದ್ದೇನೆ. ಇದುವರೆಗೆ ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಸುಮಾರು 21ನೇ ಕಂತಿನ ಹಣದ ತನಕ ನಮ್ಮ ದೇಶದ 11 ಕೋಟಿಗೂ ಹೆಚ್ಚು ರೈತರಿಗೆ ಹಣ ಜಮಾ ಆಗಿದೆ. ಈಗ ಎಲ್ಲ ರೈತರು ಕೂಡ 22ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ.

ಇಂತಹ ಸಮಯದಲ್ಲಿ 22ನೇ ಕಂತಿನ ಪಿಎಂ ಕಿಸಾನ್ ಯೋಜನೆಯ ಹಣ ಯಾವಾಗ ಮತ್ತು ಯಾವ ದಿನಾಂಕದಂದು ಜಮಾ ಆಗಲಿದೆ ಎಂಬ ವಿಷಯದ ಬಗ್ಗೆ ಚರ್ಚೆ ಜೋರಾಗಿದೆ ಈ ಒಂದು ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗಾಗಿ ನೀಡಲಿದ್ದೇವೆ ಪೂರ್ತಿಯಾಗಿ ಲೇಖನವನ್ನು ಓದಿ ಮತ್ತು ವಿವರವನ್ನು ತಿಳಿದುಕೊಳ್ಳಿ.

ಇದನ್ನೂ ಓದಿ:  Free Sewing Machoin And 15,000 Subsidy For Womens: ಮಹಿಳೆಯರಿಗೆ ಈಗ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಹಾಗೂ 15,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

PM Kisan 22nd Installment Update:

ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ 6,000 ಪ್ರತಿ ವರ್ಷ ಎಲ್ಲಾ ರೈತರ ಖಾತೆಗಳಿಗೆ ಸುಮಾರು 1. 90 ಲಕ್ಷ ಕೋಟಿ ವೆಚ್ಚದಲ್ಲಿ ನಮ್ಮ ದೇಶದ ಎಲ್ಲಾ ರೈತ ಫಲಾನುಭವಿಗಳಿಗೆ ವರ್ಷದಲ್ಲಿ ಮೂರು ಬಾರಿಯಂತೆ 6,000 ಹಣವನ್ನು ನಿಗದಿತ ದಿನಾಂಕಗಳಲ್ಲಿ ಬಿಡುಗಡೆ ಮಾಡುವಲ್ಲಿ ನಮ್ಮ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಇದೀಗ ಎಲ್ಲಾ ರೈತರು ಕಾಯುತ್ತಿರುವುದು 22ನೇ ಕಂತಿನ ಪಿಎಂ ಕಿಸಾನ್ ಯೋಜನೆಯ ಹಣಕ್ಕಾಗಿ.

PM Kisan Yojana
PM Kisan Yojana

ಈ 22ನೇ ಕಂತು ನಮ್ಮ ದೇಶದ ಎಲ್ಲಾ ರೈತರಿಗೆ 2026ರ ಫೆಬ್ರವರಿ ತಿಂಗಳ ಎರಡನೇ ವಾರದಲ್ಲಿ ಜಮಾ ಆಗಬಹುದು ಎಂಬ ನಿರೀಕ್ಷೆ ಇದೆ ಸ್ನೇಹಿತರೆ. ಒಂದು ವೇಳೆ ಫೆಬ್ರವರಿ 2ನೇ ವಾರದಲ್ಲಿ ಹಣ ಜಮಾ ಆಗದೆ ಹೋದ ಪಕ್ಷದಲ್ಲಿ ಫೆಬ್ರವರಿ ತಿಂಗಳ ಕೊನೆ ವಾರದಲ್ಲಿ ಖಂಡಿತವಾಗಿ ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಜಮಾ ಆಗುತ್ತದೆ.

ಈ ಹಣವನ್ನು ನೇರವಾಗಿ DBT ಮೂಲಕ ಎಲ್ಲಾ ರೈತರ ಖಾತೆಗಳಿಗೆ ನೇರವಾಗಿ ಜಮಾ ಆಗುತ್ತದೆ. ಈ ಒಂದು ಹಣದಿಂದ ನಮ್ಮ ದೇಶದ ಎಲ್ಲಾ ರೈತರಿಗೆ ಆರ್ಥಿಕವಾಗಿ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಈ ಒಂದು ಯೋಜನೆಯನ್ನು ಸ್ಥಾಪಿಸಿ ರೈತರಿಗೆ ಅನುಕೂಲವನ್ನು ಮಾಡಿಕೊಟ್ಟಿದೆ ಇದರಿಂದ ಸಾಕಷ್ಟು ರೈತರು ಪ್ರತಿವರ್ಷ ಈ ಯೋಜನೆಯ ಅನುಕೂಲವನ್ನು ಪಡೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:  Today Gold Price Hike In Karnataka: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಭರ್ಜರಿ ಏರಿಕೆ? ಇಲ್ಲಿದೆ ನೋಡಿ ಇವತ್ತಿನ ಬಂಗಾರದ ಬೆಲೆ.

ರೈತರು E-KYC ಮಾಡಿಸುವುದು ಕಡ್ಡಾಯ!

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಹಣ ಪಡೆಯುವಂತಹ ನಮ್ಮ ದೇಶದ ಎಲ್ಲಾ ರೈತರಿಗೆ ಮುಖ್ಯವಾದ ಮಾಹಿತಿ ಏನೆಂದರೆ ಯಾವೆಲ್ಲ ರೈತರು ಇದುವರೆಗೂ ಕೂಡ E-KYC ಮಾಡಿಸಿಲ್ಲವು ಅಂತಹ ಎಲ್ಲ ರೈತರು ಕೂಡಲೇ ಈ ಕೆವೈಸಿಯನ್ನು ಮಾಡಿಸಿಕೊಳ್ಳಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *